ಕಳೆದ 3-4 ವರ್ಷಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ಯಾವುದೇ ಸಮಸ್ಯೆ ಇರಲಿಲ್ಲ ಮತ್ತು ಎಲ್ಲರೂ ಮೂಲ ಸಮಸ್ಯೆಯನ್ನು ಮರೆತು ಕೂತಿದ್ದರು. ಈ ವರ್ಷ ಮಳೆ ಕಡಿಮೆಯಾಗಿದೆ ಮತ್ತು ಜಲಾಶಯಗಳಲ್ಲಿ ನೀರಿಲ್ಲ ಹಾಗಾಗಿ ಸಂಕಷ್ಟ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.