ಸಿಎಂ ಸಿದ್ದರಾಮಯ್ಯ

ನಮ್ಮ ದೇಶದಲ್ಲಿದ್ದುಕೊಂಡು ಬೇರೆ ದೇಶದೆಡೆ ನಿಷ್ಠೆ ಪ್ರದರ್ಶಿಸುವ ಜನರನ್ನು ತಮ್ಮ ಸರ್ಕಾರ ಸಹಿಸಲ್ಲ ಎಂದ ಮುಖ್ಯಮಂತ್ರಿಯವರು, ದೇಶಭಕ್ತಿಯನ್ನು ಕಾಂಗ್ರೆಸ್ ಬಿಜೆಪಿಯಿಂದ ಕಲಿಯಬೇಕಿಲ್ಲ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಕಾಂಗ್ರೆಸ್ ನಾಯಕರ ಹೋರಾಟದಿಂದ, ಬಿಜೆಪಿ ನಾಯಕರ್ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಹೇಳಿದರು.