ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್,

ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಣಯದಿಂದ ಬಹಳ ಸಂತೋಷವಾಗಿದೆ, ಅದನ್ನು ಸ್ವಾಗತಿಸುತ್ತೇನೆ, ಇಂಥದೊಂದು ನಿರ್ಧಾರವನ್ನು ವರಿಷ್ಠರು ತೆಗೆದುಕೊಳ್ಳುತ್ತಾರೆ ಅಂತ ಗೊತ್ತಿತ್ತು, ಅದರೆ ಯಾವಾಗ ಅದು ಹೊರಬೀಳಬಹುದು ಎಂಬ ಕುತೂಹಲ ಮಾತ್ರ ಇತ್ತು, ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಅದರಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಸೋಮಶೇಖರ್ ಹೇಳಿದರು.