ಕೆಎಸ್ ಈಶ್ವರಪ್ಪ

ಬಿಜೆಪಿ ಸರಕಾರದಲ್ಲಿ ಶುರುವಾಗಿದ್ದ ಕಾಮಗಾರಿಗಳನ್ನು ಸ್ಥಗಿತಗೊಳಿಸಿದ್ದೇ ಸಿದ್ದರಾಮಯ್ಯ ಸರ್ಕಾರದ 100 ದಿನಗಳ ಸಾಧನೆ ಎಂದು ಹೇಳಿದರು. ಸಾಧನೆಗಳ ಬಗ್ಗೆ ಬಿಜೆಪಿ ನಾಯಕರು ಹೇಳುವ ಅಗತ್ಯವೇನೂ ಇಲ್ಲ, ಕಾಂಗ್ರೆಸ್ ಪಕ್ಷದವರೇ ಆಗಿರುವ ಡಿಕೆ ಹರಿಪ್ರಸಾದ್ ) ಮತ್ತು ಬಸವರಾಜ ರಾಯರೆಡ್ಡಿಯನ್ನು ಕೇಳಿದರೆ ಗೊತ್ತಾಗುತ್ತದೆ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು