ಸಚಿವ ಎನ್ ಚಲುವರಾಯಸ್ವಾಮಿ

ಕಾಂಗ್ರೆಸ್ ಪಕ್ಷವನ್ನು ಜೆಡಿಎಸ್ ಮುಟ್ಟಲಾಗಲ್ಲ, ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿಯವರು ಗೆದ್ದಿದ್ದು ಪ್ರಧಾನಿ ಮೋದಿ ಅವರಿಂದಾಗಿ. ತಮ್ಮ ನಾಮಬಲದಿಂದ ಅವರು ಗೆಲ್ಲಬಹುದಾಗಿದ್ದರೆ, ಚನ್ನಪಟ್ಟಣದಲ್ಲಿ ಮಗನನ್ನು ಗೆಲ್ಲಿಸಿಕೊಳ್ಳುತ್ತಿದ್ದರು ಎಂದ ಚಲುವರಾಯಸ್ವಾಮಿ ಹೇಳಿದರು.