ತುಮಕೂರು ಕ್ಷೇತ್ರದಿಂದ ಚುನಾಯಿತರಾಗಿರುವ ವಿ ಸೋಮಣ್ಣ

ರಾಜ್ಯ ರಾಜಕೀಯದಲ್ಲಿ ಒಂದು ಹೊಸ ಅಧ್ಯಾಯ ಆರಂಭವಾಗಿದೆ, ಯಾರಿಗೆ ಗೌರವ ಸಲ್ಲಿಸಬೇಕು ಅನ್ನೋದನ್ನು ಜನ ಚೆನ್ನಾಗಿ ತಿಳಿದುಕೊಂಡಿದ್ದಾರೆ ಎಂದು ಸೋಮಣ್ಣ ಹೇಳಿದರು. ರಾಜಕಾರಣವೇ ಬದುಕಲ್ಲ, ಅದೊಂದು ಅವಕಾಶ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ತಾನು ಅವಕಾಶವನ್ನು ಉಪಯೋಗಿಸಿಕೊಂಡಿರುವುದಾಗಿ ಅವರು ಹೇಳಿದರು.