ರಾಜ್ಯ ರಾಜಕೀಯದಲ್ಲಿ ಒಂದು ಹೊಸ ಅಧ್ಯಾಯ ಆರಂಭವಾಗಿದೆ, ಯಾರಿಗೆ ಗೌರವ ಸಲ್ಲಿಸಬೇಕು ಅನ್ನೋದನ್ನು ಜನ ಚೆನ್ನಾಗಿ ತಿಳಿದುಕೊಂಡಿದ್ದಾರೆ ಎಂದು ಸೋಮಣ್ಣ ಹೇಳಿದರು. ರಾಜಕಾರಣವೇ ಬದುಕಲ್ಲ, ಅದೊಂದು ಅವಕಾಶ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ತಾನು ಅವಕಾಶವನ್ನು ಉಪಯೋಗಿಸಿಕೊಂಡಿರುವುದಾಗಿ ಅವರು ಹೇಳಿದರು.