ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆ ಕೋರಿ ಸಚಿವರ ಶೇಖಾವತ್ ಅವರಿಗೆ ಮನವಿ ಮಾಡಿದ್ದೇವೆ ಮತ್ತು ಪ್ರಧಾನಿಗೆ ಮತ್ತೊದು ಪತ್ರವನ್ನೂ ಬರೆಯಲಾಗಿದೆ ಎಂದು ಸಿಎಂ ಹೇಳಿದರು. ಬಹಳ ಬ್ಯೂಸಿಯಾಗಿರುವ ಪ್ರಧಾನಿ ತಮಗಿನ್ನೂ ಸಮಯ ನೀಡಿಲ್ಲ ಎಂದು ಅವರು ಹೇಳಿದರು.