ವಿರೋಧ ಪಕ್ಷದ ಮತ್ತು ಪಕ್ಷದ ರಾಜ್ಯಾಧ್ಯಕ್ಷನ ಅಯ್ಕೆ ಬಗ್ಗೆ ಮಾತುಕತೆ ನಡೆಯಲಿದೆಯಾ ಅಂತ ಕೇಳಿದಾಗ ಅದ್ಯಾವುದೂ ಗೊತ್ತಿಲ್ಲ, ಆದರೆ ಸಭೆ ಮುಗಿದ ಕೂಡಲೇ ವಿವರಗಳನ್ನು ನೀಡುವುದಾಗಿ ಈಶ್ವರಪ್ಪ ಹೇಳಿದರು. ಕಳೆದ ವಾರ ಸಂಸದ ಡಿವಿ ಸದಾನಂದ ಗೌಡ ಆವರನ್ನು ದೆಹಲಿಗೆ ಕರೆಸಲಾಗಿತ್ತು. ಆದರೆ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸದಾನಂದ ಗೌಡರನ್ನು ಭೇಟಿ ಮಾಡದೆ ವಾಪಸ್ಸು ಕಳಿಸಿದ್ದರು.