ಬಿಜೆಪಿಯ ತತ್ವ ಸಿದ್ಧಾಂತಗಳೇ ಬೇರೆ ತಮ್ಮ ಪಕ್ಷದ ತತ್ವ ಸಿದ್ಧಾಂತಗಳೇ ಬೇರೆ ಎಂದ ದೇವೇಗೌಡ ಹೇಳಿದರು. ತಮ್ಮ ಪಕ್ಷದ ಚಿಹ್ನೆ, ಬಾವುಟ, ಸಿದ್ಧಾಂತ ಮತ್ತು ದ್ಯೇಯಗಳಿಂದ ಅಲಗುವ ಸಾಧ್ಯತೆಯೇ ಇಲ್ಲ ಎಂದು ಹೇಳಿದ ಜಿಟಿ ದೇವೇಗೌಡ ಸುಖಾಸುಮ್ಮನೆ ಮತ್ತು ವಿನಾಕಾರಣ ಕುಮಾರಸ್ವಾಮಿ ಕೇಸರಿ ಶಾಲು ಧರಿಸಿದರು ಅಂತ ವಿವಾದ ಸೃಷ್ಟಿಸಲಾಗಿದೆ ಎಂದರು.