ಕರಣದಲ್ಲಿ ಅನುಮಾನದ ಮುಳ್ಳು ಕಾಂಗ್ರೆಸ್ ಕಡೆ ವಾಲುತ್ತಿರುವುದರಿಂದ ಮತ್ತು ಇದರ ರಾಜಕೀಯ ದುರ್ಲಾಭ ಪಡೆಯುವ ಹುನ್ನಾರ ಮೊದಲ ದಿನದಿಂದಲೇ ನಡೆಯುತ್ತಿರುವುದರಿಂದ ತನಿಖೆಯನ್ನು ಹಾಲಿ ಸುಪ್ರೀಮ್ ಕೋರ್ಟ್ ಇಲ್ಲವೇ ಹೈಕೋರ್ಟ್ ನ್ಯಾಯಾಧೀಶರೊಬ್ಬರ ನಿಗ್ರಾಣಿಯಲ್ಲಿ ಎಸಐಟಿ ನಡೆಸಲಿ ಎಂದು ರವಿ ಹೇಳಿದರು.