ನಾಗನ ಜೊತೆ ದರ್ಶನ್ ಡೀಲ್ ವಿವರ

ತನ್ನ ಜೊತೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹತ್ತು ಜನಕ್ಕೆ ಪ್ರತಿ ತಿಂಗಳು ತಲಾ ₹ 25,000 ಹಣ ಸಿಗುವ ವ್ಯವಸ್ಥೆಯನ್ನು ದರ್ಶನ್ ಅಣತಿ ಮೇರೆಗೆ ವಿಲ್ಸನ್ ಗಾರ್ಡನ್ ನಾಗ ಮಾಡಿದ್ದನಂತೆ. ಅಂದರೆ ದರ್ಶನ್ ತನ್ನ ಆಪ್ತರ ಮೂಲಕ ನಾಗನ ಆಪ್ತರಿಗೆ ಹಣ ಸಂದಾಯವಾಗುವಂತೆ ಫೋನಲ್ಲಿ ಹೇಳುತ್ತಿದ್ದರು!