ಎನ್ ಚಲುವರಾಯಸ್ವಾಮಿ ಸುದ್ದಿಗೋಷ್ಠಿ

ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಯಾವುದೇ ಅಹವಾಲು ಸಲ್ಲಿಸಿದರೂ ಅದನ್ನು ಥ್ರೂ ಪ್ರಾಪರ್ ಚ್ಯಾನಲ್ ಕಳಿಸಿ ಎಂಬ ಉತ್ತರ ಸಿಗುತ್ತದೆ. ಈ ಹಿನ್ನೆಲೆಯಲ್ಲೇ ಕುಮಾರಸ್ವಾಮಿಯವರು ತಮ್ಮ ವಿಶೇಷ ಅಧಿಕಾರ ಬಳಿಸಿ ಕರ್ನಾಟಕ ಸರ್ಕಾರದ ಮನವಿಗಳು ಕೇಂದ್ರದ ಗಮನಕ್ಕೆ ತಂದು ಅವುಗಳಿಗೆ ಸೂಕ್ತ ಪರಿಹಾರ ಕೊಡಿಸುವ ಕೆಲಸ ಮಾಡಲಿ ಎಂದು ಚಲುವರಾಯಸ್ವಾಮಿ ಹೇಳಿದರು.