ಹೆಚ್ ಸಿ ಬಾಲಕೃಷ್ಣ, ಶಾಸಕ

ಬಾಲಕೃಷ್ಣರೊಂದಿಗೆ ಹಾಸನ ಜೆಡಿಎಸ್ ಶಾಸಕ ಹೆಚ್ ಪಿ ಸ್ವರೂಪ್ ಸಹ ಇದ್ದಾರೆ. ತಾನು ಸರತಿ ಸಾಲು ಜಂಪ್ ಮಾಡಿದ್ದು ಮಾಧ್ಯನಮದವರಿಗೆ ಗೊತ್ತಾಗಿದೆ ಅನ್ನೋದನ್ನು ಅರಿತ ಬಾಲಕೃಷ್ಣ ಕ್ಷಮೆ ಕೇಳುವ ನಾಟಕ ಮಾಡುತ್ತಾರೆ. ಸಾರಿ ಅಂದಾಕ್ಷಣ ಮಾಡಿದ ತಪ್ಪನ್ನು ಹಾಸನಾಂಬೆ ಕ್ಷಮಿಸುತ್ತಾಳೆಯೇ? ಅದನ್ನು ಶಾಸಕ ಬಾಲಕೃಷ್ಣ ಅವರೇ ಕನ್ನಡಿಗರಿಗೆ ಹೇಳಬೇಕು.