ಬೆಂಗಳೂರಲ್ಲಿ ಡಿಕೆ ಶಿವಕುಮಾರ್

ಚನ್ನಪಟ್ಟಣದದಿಂದ ತಾನೇ ಕಾಂಗ್ರೆಸ್ ಅಭ್ಯರ್ಥಿ ಅನ್ನೋದನ್ನು ಶಿವಕುಮಾರ್ ಪುನರುಚ್ಛಿಸಿದರು. ಬಿಜೆಪಿಯ ಸಿಪಿ ಯೋಗೇಶ್ವರ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಅಂತ ಹೇಳಿದಾಗ ಒಂದು ನಿಮಿಷ ಸುಮ್ಮನಾದ ಶಿವಕುಮಾರ್ ನಂತರ ಸಾವರಿಸಿಕೊಂಡು ಮಾಧ್ಯಮದವರ ಮಾತನ್ನು ನಂಬಲ್ಲ, ಕಾಯ್ದ್ದು ನೋಡುವ ನೀತಿ ಅನುಸರಿಸುತ್ತೇವೆ ಎಂದರು.