ಯೋಗೇಶ್ವರ್ ಬಿಜೆಪಿಯ ಹಿರಿಯ ನಾಯಕರು, ಹಾಗಾಗಿ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸುವುದನ್ನು ಅವರು ಇಷ್ಟಪಡುತ್ತಾರೆ, ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವುದು ಅವರಿಗೆ ಬೇಕಿಲ್ಲ, ತನ್ನ ವೈಯಕ್ತಿಕ ಅಭಿಪ್ರಾಯ ಕೇಳೋದಾದರೆ ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ನಂತರ ಯೋಗೇಶ್ವರ್ ಅವರೇ ಸೂಕ್ತ ಅಭ್ಯರ್ಥಿ ಎಂದು ಅಶ್ವಥ್ ಹೇಳಿದರು.