ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ

ರಂಗನಾಥ್ ಅವರಿಗೆ ಎತ್ತಿನಹೊಳೆ ಯೋಜನೆಯಿಂದಲೂ ನೀರು ಪಡೆದುಕೊಳ್ಳುವ ಅವಕಾಶವಿದೆ, ಕುಣಿಗಲ್ ಶಾಸಕ ತಮ್ಮ ಅಭಿಪ್ರಾಯ ಹೇಳಲು ಮುಕ್ತರು, ಆದರೆ ಪ್ರಾಯಶಃ ಇನ್ನಾರು ತಿಂಗಳಲ್ಲಿ ಮುಖ್ಯಮಂತ್ರಿಯಾಗಲಿರುವ ಪ್ರಭಾವಿ ರಾಜಕಾರಣಿಯ ಸಂಬಂಧಿಯಾಗಿ ಆತ್ಮಹತ್ಯೆಯಂಥ ಮಾತಾಡಬಾರದು, ನೀರನ್ನು ಪಡೆಯಲು ಒಂದಲ್ಲ ಹತ್ತಾರು ಮಾರ್ಗಗಗಳಿವೆ ಎಂದ ಸುರೇಶ್ ಗೌಡ ಹೇಳಿದರು.