ಲಕ್ಷ್ಮಣ ಸವದಿ, ಶಾಸಕ

ಕಾಂಗ್ರೆಸ್ ಪಕ್ಷ ಯಾವುದೇ ಒಂದು ಸಮುದಾಯವನ್ನು ಒಲಿಸಿಕೊಳ್ಳುವ ಪ್ರಯತ್ನ ಮಾಡಲ್ಲ, ಬಿಜೆಪಿಯ ತತ್ವ-ಸಿದ್ಧಾಂತಗಳಿಗೆ ವ್ಯತಿರಿಕ್ತವಾಗಿ ಸಮಾಜದ ಎಲ್ಲ ವರ್ಗಗಳನ್ನು ಜೊತೆಗೆ ಕೊಂಡೊಯ್ಯುತ್ತದೆ ಎಂದರು. ಲೋಕ ಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಸವದಿ ಹೇಳಿದರು.