ಕೊತ್ತೂರು ಮಂಜುನಾಥ್ ಹೇಳಿದ್ದ ಸರಿಯೋ ತಪ್ಪೋ ಅಂತ ವಿಶ್ಲೇಷಣೆ ಮಾಡಲ್ಲ, ಅವರ ಮಾತನ್ನು ಡಿಫೆಂಡ್ ಕೂಡ ಮಾಡಲ್ಲ, ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ಇಂಥ ಸೂಕ್ಷ್ಮ ವಿಷಯಗಳ ಬಗ್ಗೆ ತಾನು ಕಾಮೆಂಟ್ ಮಾಡಲ್ಲ, ಅದು ಅವರವರ ವಿವೇಕಕ್ಕೆ ಬಿಟ್ಟ ವಿಷಯ ಎಂದು ಪ್ರತಿಯೊಂದು ಶಬ್ದವನ್ನು ಅಳೆದು ತೂಗಿ ಬಳಸಿದ ಶಿವಲಿಂಗೇಗೌಡ ಹೇಳಿದರು.