ಸಚಿನ್ ಬರೆದಿರುವ ಡೆತ್ ನೋಟ್ನಲ್ಲಿ ತನ್ನ ಹೆಸರಿಲ್ಲ, ತನ್ನ ವಿರುದ್ಧ ಯಾವುದೇ ಸಾಕ್ಷ್ಯಾಧಾರವಿಲ್ಲ ಹಾಗಾಗಿ ತಾನು ರಾಜೀನಾಮೆ ಸಲ್ಲಿಸುವ ಪ್ರಮೇಯವೇ ಉದ್ಭವಿಸಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳುತ್ತಿದ್ದಾರೆ. ಅವರು ಹೇಳಿದ್ದನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರಾವರ್ತಿಸುತ್ತಿದ್ದಾರೆ. ಅದರೆ ಖರ್ಗೆ ರಾಜೀನಾಮೆ ನೀಡದ ಹೊರತು ತಮ್ಮ ಹೋರಾಟ ನಿಲ್ಲದು ಎಂದು ಬಿಜೆಪಿ ಹೇಳುತ್ತಿದೆ.