ಹಿಂದೆ, ಮೊಘಲರ ಆಳ್ವಿಕೆಯಲ್ಲಿ ಮತ್ತ ದಕ್ಷಿಣ ಭಾರತದಲ್ಲಿ ಆದಿಲ್ ಶಾಹಿ, ನಿಜಾಮ ಮೊದಲಾದವರ ಅರಸೊತ್ತಿಗೆಯ ಕಾಲದಲ್ಲಿ 42,000 ಕ್ಕಿಂತ ಹೆಚ್ಚು ದೇವಸ್ಥಾನಗಳನ್ನು ಬೀಳಿಸಿ ಮಸೀದಿಗಳನ್ನು ನಿರ್ಮಿಸಿದ್ದು ಸತ್ಯ, ಮಂದಿರವಿದ್ದ ಜಾಗದಲ್ಲಿ ಕಟ್ಟಲಾಗಿರುವ ಮಸೀದಿಯಲ್ಲಿ ನಮಾಜ್ ಸಲ್ಲಿಸುವುದು ಹರಾಮ್ ಅಂತ ಭಾರತೀಯ ಮುಸಲ್ಮಾನರಿಗೆ ಮನವರಿಕೆಯಾದ ದಿನ ಎಲ್ಲವೂ ತಿಳಿಯಾಗಲಿದೆ ಎಂದು ರವಿ ಹೇಳಿದರು.