ಸಚಿವ ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವ ಸರ್ಕಾರದ ನಿರ್ಧಾರ ಸಾಧುವೋ ಅಥವಾ ಅದು ಸರ್ಕಾರೀ ಬೊಕ್ಕಸದ ಮೇಲೆ ಹೊರೆಯೋ ಅಂತ ಸರ್ಕಾರದ ಪ್ರತಿನಿಧಿಗಳು ಹೇಳಬೇಕು. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಅಂತ ಪರಮೇಶ್ವರ್ರಂಥ ನಾಯಕರೇ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಳುತ್ತಾರೆಂದರೆ ಸರ್ಕಾರದ ಹಣಕಾಸು ಸ್ಥಿತಿ ಹೇಗಿದೆ ಅಂತ ಗೊತ್ತಾಗುತ್ತದೆ.