ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಗಿಟ್ಟಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪಕ್ಷದೊಳಗಿನ ತಮ್ಮ ವಿರೋಧಿಗಳ ಬಾಯಿ ಮುಚ್ಚಿಸಿರುವುದು ಸತ್ಯ, ಆದರೆ ನೂತನ ಅಧ್ಯಕ್ಷನ ಮುಂದೆ ದೊಡ್ಡ ಸವಾಲುಗಳಿವೆ. ಅಸಮಾಧಾಗೊಂಡಿರುವ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅವುಗಳಲ್ಲಿ ಪ್ರಮುಖವಾದದ್ದು.