ಮಕ್ಕಳನ್ನು ತಬ್ಬಲಿಯಾಗಿಸಿ ಪತಿಯನ್ನು ಯಾವತ್ತೂ ಚೇತರಿಸಿಕೊಳ್ಳಲಾಗದ ಸ್ಥಿತಿಗೆ ದೂಡಿ, ಚಿನ್ನೇಗೌಡ ಮತ್ತು ಬಿಕೆ ಶಿವರಾಂ ಕುಟುಂಬಗಳನ್ನು ಶೋಕಸಾಗರದಲ್ಲಿ ಮುಳುಗಿಸಿ ಸ್ಪಂದನ ಇಹಲೋಕದ ಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿಕೊಂಡು ಕಣ್ಮರೆಯಾಗಿದ್ದಾರೆ.