ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಮಾತಾಡಿದ ವಿಜಯೇಂದ್ರ ಜಾತಿ, ಪ್ರಾಂತ್ಯ ಮೊದಲಾದ ಎಲ್ಲ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಹೆಸರುಗಳನ್ನು ಪಕ್ಷದ ವರಿಷ್ಠರಿಗೆ ಕಳಿಸಲಾಗಿದೆ. ಅವರು ತೆಗೆದುಕೊಳ್ಳುವ ನಿರ್ಧಾರ ಅಂತಿಮ ಎಂದರು.