ಇದೇ ಯೋಜನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಲಿನ ಬಜೆಟ್ ನಲ್ಲಿ 279 ಕೋಟಿ ರೂ. ಘೋಷಣೆ ಮಾಡಿದ್ದಾರೆ ಎಂದರ ರಾಮಣ್ಣ 2024 ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಗಡ್ಡದೇವರಮಠ ಅವರನ್ನು ಗೆಲ್ಲಿಸುವ ಪಣ ತಾನು ತೊಟ್ಟಿರುವುದಾಗಿ ಆವೇಶದಲ್ಲಿ ಹೇಳಿದರು.