ಡಿಕೆ ಶಿವಕುಮಾರ್, ಉಪ ಮುಖ್ಯಮಂತ್ರಿ

ಸುರೇಶ್ ಮೆಂಬರ್ ಅಫ್ ಪಾರ್ಲಿಮೆಂಟ್ ಅಲ್ಲ ಅವರು ಮೆಂಬರ್ ಆಫ್ ಪಂಚಾಯತ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿರುವ ಎಲ್ಲ ಪಂಚಾಯತ್ ಗಳಿಗೆ ಅವರು ಭೇಟಿ ನೀಡುತ್ತಿರುತ್ತಾರೆ ಜನರ ಕಷ್ಟ ಸುಖ ವಿಚಾರಿಸುತ್ತಿರುತ್ತಾರೆ. ಹಿಂದೆ ಹೆಚ್ ಡಿ ಕುಮಾರಸ್ವಾಮಿ ಮತ್ತು ಹೆಚ್ ಡಿ ದೇವಗೌಡ ಈ ಕ್ಷೇತ್ರದ ಎಂಪಿಗಳಾಗಿದ್ದರು, ಅವರೇನಾದರೂ ಪಂಚಾಯತ್ ಗಳಿಗೆ ಭೇಟಿ ನೀಡಿದ್ರಾ? ಎಂದು ಶಿವಕುಮಾರ್ ಪ್ರಶ್ನಿಸಿದರು