ಬುಧವಾರದಂದು ಕಾಲಭೈರವನಿಗೆ ಪೂಜೆ ಸಲ್ಲಿಸುವುದು ಮತ್ತು ಅವಲಕ್ಕಿ-ಕಲ್ಲುಸಕ್ಕರೆ ಪಾಯಸ ನೈವೇದ್ಯ ಅರ್ಪಿಸುವುದು ದಾರಿದ್ರ್ಯ, ರೋಗ ಮತ್ತು ತೊಂದರೆಗಳಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಹೀಗೆ ಐದು ಬುಧವಾರಗಳ ಕಾಲ ಮಾಡುವುದರಿಂದ ಶಾಶ್ವತ ಪರಿಹಾರ ಸಿಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಈ ಬಗ್ಗೆ ಗುರೂಜಿ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.