ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಸಿರುವ ವಾಗ್ದಾಳಿಯ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಕರ್ನಾಟಕಕ್ಕೆ ಒಬ್ಬರು ಯೋಗಿ ಬೇಕೇ ಹೊರತು ಜಾತಿವಾದಿ ನಾಯಕರಲ್ಲ ಎಂದು ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಪ್ರತಾಪ್ ಭಾಷಣದ ಪೂರ್ಣ ವಿಡಿಯೋ ಇಲ್ಲಿದೆ.