ಜಿಲ್ಲಾ ಉಸ್ತುವಾರಿ ಸಚಿವರಿಗೆ ಧಿಕ್ಕಾರ, ರೈತರಿಗೆ ನೀರು ಕೊಡದ ಕೆಟ್ಟ ಸರ್ಕಾರಕ್ಕೆ ಧಿಕ್ಕಾರ, ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಅಂತ ರೈತರು ಘೋಷಣೆ ಕೂಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಟಿವಿ9 ಕನ್ನಡ ವಾಹಿನಿಯ ದಾವಣಗೆರೆ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ಜಿಲ್ಲೆಯಾದ್ಯಂತ ರೈತರು ಭತ್ತ ನಾಟಿ ಮಾಡಿದ್ದಾರೆ ಆದರೆ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ.