ಅದ್ಯಾವ ಹಿನ್ನೆಲೆಯಲ್ಲಿ ಅವರು ತಾನು ಹೊರಗಿನವರ ಅಂತ ಹೇಳುತ್ತಾರೋ ಗೊತ್ತಿಲ್ಲ, ತಾನು ಬೆಳೆದಿದ್ದೆಲ್ಲ ದೇವನಹಳ್ಳಿ ತಾಲ್ಲೂಕಿನಲ್ಲಿ, ತಮ್ಮ ಮನೆಗಳು ಅಲ್ಲಿವೆ ಎಂದ ರಕ್ಷಾರಾಮಯ್ಯ ವೀರಪ್ಪ ಮೊಯ್ಲಿ ಅವರು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿದಾಗ ಅವರಿಗಾಗಿ ಕೆಲಸ ಮಾಡಿರುವುದಾಗಿ ಹೇಳಿದರು.