ಗ್ಯಾರಂಟಿ ಯೋಜನೆಗಳಲ್ಲಿ ಯಾವುದನ್ನೂ ನಿಲ್ಲಿಸಲ್ಲ ಎಂದು ಪುನರುಚ್ಛರಿಸಿದ ಶಿವಕುಮಾರ್ ವಿಧಾನಸಭಾ ಉಪ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಅಂತ ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದಾಗ ನಾನೇ ಅಭ್ಯರ್ಥಿ ಅಂತ ಹೇಳುತ್ತಾರೆ. ಅವರು ಅದನ್ನು ತಮಾಷೆಗೆ ಹೇಳಿದರೋ ಅಥವಾ ಸಿರಿಯಸ್ಸಾಗಿ ಹೇಳಿದರೋ ಗೊತ್ತಾಗಲಿಲ್ಲ.