ಹಾಸನಾಂಬೆ ಬಳಿ ಡಿಕೆ ಶಿವಕುಮಾರ್​ ಬೇಡಿಕೊಂಡಿದ್ದು ಹೀಗಂತೆ

ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಕುಟುಂಬದೊಂದಿಗೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಈ ವರ್ಷ ಉತ್ತಮ ಮಳೆ ಮತ್ತು ಬೆಳೆಯಿಂದ ರಾಜ್ಯಕ್ಕೆ ನೆಮ್ಮದಿ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಜನರಿಗೆ ಆರೋಗ್ಯ ಮತ್ತು ಐಶ್ವರ್ಯ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.