ಲೋಕಾಯುಕ್ತ ಕಚೇರಿಗೆ ಮುಖ್ಯಮಂತ್ರಿಯಾದವರು ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ, ತಾವೇ ನೇಮಕ ಮಾಡಿದ ಅಧಿಕಾರಿಗಳ ಎದುರು ಸಿದ್ದರಾಮಯ್ಯ ಕೈಕಟ್ಟಿ ಕೂರುವುದು ನಾಚಿಕೆಗೇಡಿನ ಸಂಗತಿ, ಸಿದ್ದರಾಮಯ್ಯ ಬದುಕಿನ ತೆರೆದ ಪುಸ್ತಕದಲ್ಲಿ ಕೇವಲ ಕಪ್ಪು ಚುಕ್ಕೆಗಳು ಮಾತ್ರ ಕಾಣುತ್ತಿವೆ ಎಂದು ಅಶೋಕ ಹೇಳಿದರು.