ಶಿವಕುಮಾರ್ ಅವರು ಸಿದ್ದರಾಮಯ್ಯ ಬೇಡ್ವೇ ಬೇಡ ಅಂತ ಹೇಳಿ ಬೇಕಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡಿ ಅಂತ ಯಾಕೆ ಹೇಳಿದರು ಅಂತ ಈಶ್ವರಪ್ಪ ಪ್ರಶ್ನಿಸಿದರು.