ಮಂಗಳೂರಲ್ಲಿ ಬಿಜೆಪಿ ಪ್ರತಿಭಟನೆ

ಧರಣಿ ನಡೆಸುತ್ತಿದ್ದಾಗ ಮತ್ತು ಪೊಲೀಸರು ವಶಕ್ಕೆ ಪಡೆದ ನಂತರವೂ ಬಿಜೆಪಿ ಮುಖಂಡರು ಐವಾನ್ ಡಿಸೋಜಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಎರಡು ದಿನಗಳ ಹಿಂದೆ ಡಿಸೋಜಾ ಅವರ ಮನೆಯ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರು.