ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ

ನಾವು ಪ್ರಜ್ವಲ್ ನನ್ನು ಸಮರ್ಥಿಸಿಕೊಂಡಿದ್ದರೆ, ನಮ್ಮಿಂದ ತಪ್ಪಾಗಿದ್ದರೆ ಅವರು ಮೈತ್ರಿ ಕೊನೆಗಾಣಿಸುವ ಬಗ್ಗೆ ಯೋಚನೆ ಮಾಡುತ್ತಿದ್ದರು, ತಪ್ಪು ಯಾರೇ ಮಾಡರಲಿ ಅವರಿಗೆ ಶಿಕ್ಷೆಯಾಗಬೇಕೆನ್ನುವುದು ಪಕ್ಷದ ನಿಲುವಾಗಿದೆ ಹಾಗಾಗಿ, ಮೈತ್ರಿ ಯಾವುದೇ ಧಕ್ಕೆ ಇಲ್ಲ ಎಂದು ದೇವೇಗೌಡ ಹೇಳಿದರು.