ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ

ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ದಿನಗಳನ್ನು ಜ್ಞಾಪಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ, ಅರಸು ಅವರಿಗೆ ಯಾರೂ ಜೈಕಾರ ಹಾಕುತ್ತಿರಲಿಲ್ಲ, ಅದರೂ ಅವರು ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ರಾಜ್ಯವನ್ನು ಅದ್ಭುತವಾಗಿ ಮುನ್ನಡೆಸಿದರು, ಅವರನ್ನು ಪಕ್ಷ ಬಿಟ್ಟು ಹೋಗುವಂತೆ ಯಾರೂ ಹೇಳಿರಲಿಲ್ಲ ಅವರಾಗೇ ಹೋದರು, ಪಕ್ಷದಲ್ಲೇ ಉಳಿದಿದ್ದರೆ ಇನ್ನೈದು ವರ್ಷಗಳ ಸಿಎಂ ಆಗಿ ಮುಂದುವರಿಯುತ್ತಿದ್ದರು ಎಂದರು.