ಬಿಜೆಪಿ ನಾಯಕರ ಹಿಡನ್ ಅಜೆಂಡಾ ಅದೇ, ತಮಗೆ ಬೇಕಿರುವದನ್ನು ಹೆಗಡೆ ಮೂಲಕ ಹೇಳಿಸುವುದು ಎಂದು ಮುಖ್ಯಮಂತ್ರಿ ಹೇಳಿದರು. ದೇಶದ ಎಲ್ಲ ಬಡವರು, ಬಲ್ಲಿದರು, ದಲಿತರು, ಹಿಂದುಳಿದ ವರ್ಗಗಳ ಜನ, ಶೋಷಿತರು, ಅಲ್ಪಸಂಖ್ಯಾತರು ಹೆಗಡೆ ಹೇಳಿಕೆಯನ್ನು ವಿರೋಧಿಸುತ್ತಾರೆ, ಅವರು ಹೇಳಿದ ಹಾಗೆ ಸಂವಿಧಾನ ಬದಲಾವಣೆಗೆ ಪ್ರಯತ್ನವೇನಾದರೂ ಮಾಡಿದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ