ಬಸನಗೌಡ ಪಾಟೀಲ್ ಯತ್ನಾಳ್

ಯತ್ನಾಳ್​​ಗೆ ರಾಜ್ಯದಲ್ಲಿ ಪ್ರಾಮುಖ್ಯತೆ ಹೆಚ್ಚಾಗುತ್ತದೆ ಎಂಬ ಭೀತಿಯಿಂದ ವಿಜಯೇಂದ್ರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಹೋರಾಟಕ್ಕಿಳಿದಿರುವಂತಿದೆ ಅಂತ ಹೇಳಿದಾಗ ಸ್ವಲ್ಪ ಮೃದು ಧಾಟಿಯಲ್ಲಿ ಮಾತಾಡಿದ ಯತ್ನಾಳ್, ಏನಾದರೂ ಮಾಡಿಕೊಳ್ಳಲಿ, ಆದರೆ ಹೊಂದಾಣಿಕೆ ರಾಜಕಾರಣ ಮಾಡದಿದ್ದರೆ ಸಾಕು ಎಂದರು.