ಚಾರ್ಜ್ಶೀಟ್ ಸಲ್ಲಿಕೆ ಆದ ಬಳಿಕ ದರ್ಶನ್ಗೆ ಆತಂಕ ಹೆಚ್ಚಾಗಿದೆ. ಮುಂದೆ ಏನಾಗಲಿದೆಯೋ ಎಂಬ ಚಿಂತೆ ಅವರನ್ನು ಕಾಡುತ್ತಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ನೋಡಲು ವಿಜಯಲಕ್ಷ್ಮಿ ತೆರಳಿದ್ದಾರೆ. ಗಂಡನಿಗೆ ಕೆಲವು ಅಗತ್ಯ ವಸ್ತುಗಳನ್ನು ಅವರು ನೀಡಿದ್ದಾರೆ. ಪತ್ನಿಯ ಭೇಟಿ ಬಳಿಕ ದರ್ಶನ್ ಅವರು ಸೈಲೆಂಟ್ ಆಗಿ ಬ್ಯಾಗ್ ಹಿಡಿದುಕೊಂಡು ಸೆಲ್ಗೆ ಮರಳಿದ್ದಾರೆ.