ಮೈಸೂರಲ್ಲಿ ಹೆಚ್ ಡಿ ಕುಮಾರಸ್ವಾಮಿ

ಜೆಡಿಎಸ್ ಈಗ ಬಿಜೆಪಿ ಜೊತೆ ಕೈ ಜೋಡಿಸಿರುವುದರಿಂದ ಪಕ್ಷದ ಹೆಸರಲ್ಲಿರುವ ಜಾತ್ಯಾತೀತ ಪದವನ್ನು ತೆಗೆದು ಹಾಕಬೇಕು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿರುವುದಕ್ಕೆ ಜವಾಬು ನೀಡಿದ ಕುಮಾರಸ್ವಾಮಿ ಅಸಲಿಗೆ, ಒಕ್ಕಲಿಗ, ಲಿಂಗಾಯತ ಅಂತ ಜಾತಿ ರಾಜಕಾರಣ ಮಾಡುತ್ತಿರೋದೇ ಕಾಂಗ್ರೆಸ್ ಪಕ್ಷ, ಅವರಿಂದ ಹೇಳಿಸಿಕೊಳ್ಳಬೇಕಾದ್ದು ಏನೂ ಇಲ್ಲ ಎಂದರು