ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಗೆ ಹುಳಿ ಹಿಂಡುವ ಕೆಲಸ ಕಾಂಗ್ರೆಸ್ ಮಾಡುತ್ತಿಲ್ಲ ಎಂದ ಸಚಿವ ಚಲುವರಾಯಸ್ವಾಮಿ, ಆ ಪಕ್ಷಗಳ ನಾಯಕರು ಕಿವಿಯಲ್ಲಿ ಹೂವು ಇಟ್ಟುಕೊಂಡಿದ್ದಾರೆಯೇ? ಅಥವಾ ಎರಡು ಪಕ್ಷಗಳ ಮೈತ್ರಿ ಅಷ್ಟು ದುರ್ಬಲವೇ ಎಂದು ಪ್ರಶ್ನಿಸಿದರು.