ದೇವೇಗೌಡರು ಅನಾರೋಗ್ಯದಲ್ಲಿದ್ದಾಗ ಅವರನ್ನು ಕಂಡು ಮಾತಾಡುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ವಿಷಯ ತಿಳಿಸಿ ಭೇಟಿಯಾಗಲು ಬಂದಿದ್ದಾಗಿ ಸ್ವಾಮೀಜಿ ಹೇಳಿದರು.