ಬಿಜೆಪಿ ಯಾವತ್ತೂ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಅಂತ ಭೇದಭಾವ ಮಾಡಲ್ಲ, ತಮಗೆ ಎಲ್ಲರೂ ಒಂದೇ ಎಂದು ಹೇಳಿದರು. ಲೋಕಸಭಾ ಚುನಾವಣೆ ಬಗ್ಗೆ ಮಾತಾಡಿದ ಅವರು, ಎಲ್ಲೆಡೆ ಮೋದಿ ಅಲೆ ಇದೆ, ಹಾಸನದಲ್ಲಿ ಪ್ರಜ್ವಲ್ ಕನಿಷ್ಟ 2 ಲಕ್ಷ ವೋಟುಗಳ ಅಂತರದಿಂದ ಗೆಲ್ಲಲಿದ್ದಾರೆ ಮತ್ತು ರಾಜ್ಯದಲ್ಲಿ ಬಿಜೆಪಿ ಎಲ್ಲ 28 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂದು ಯಡಿಯೂರಪ್ಪ ಹೇಳಿದರು.