ಗುತ್ತಿಗೆದಾರರು ಮಾಡುತ್ತಿರುವ ಆಪಾದನೆಗಳನ್ನು ಮುಚ್ಚಿಹಾಕುತ್ತಿರುವ ಪ್ರಯತ್ನ ಸರ್ಕಾರ ಮಾಡುತ್ತಿದೆ, ಬಿಲ್ ಬಿಡುಗಡೆ ಮಾಡಲು ದೊಡ್ಡ ಮೊತ್ತದ ಕಮೀಶನ್ ಕೇಳಲಾಗುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು ಅಶ್ವಥ್ ನಾರಾಯಣ ಹೇಳಿದರು.