ಸರಕಾರೀ ಸ್ಥಳಗಳಲ್ಲಿ ಹಾಗೆಲ್ಲ ಮಾಡಲಾಗದು, ಮುಂದೆ ಅವರು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಧಾರ್ಮಿಕ ಬಾವುಟ ಹಾರಿಸಲು ಮುಂದಾಗಬಹುದು ಎಂದು ಸಿದ್ದರಾಮಯ್ಯ ಹೇಳಿದರು. ಯಾವ ಬಾವುಟ ಹಾರಿಸಲು ಪರ್ಮಿಷನ್ ತೆಗೆದುಕೊಂಡಿದ್ದರೋ ಅದನ್ನು ಹಾರಿಸದ ಕಾರಣ ಮಂಡ್ಯ ಜಿಲ್ಲಾಡಳಿತ ಕ್ರಮ ಜರುಗಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.