ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

ಲೋಕ ಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕಾರ್ಯಾಕರ್ತರ ಜೊತೆ ಸಮನ್ವಯತೆ ಕಾಯ್ದುಕೊಂಡು ಹೆಚ್ಚೆಚ್ಚು ಸ್ಥಾನ ಗೆಲ್ಲುವ ಪ್ರಯತ್ನ ಮಾಡುವಂತೆ ರಾಹುಲ್ ಗಾಂಧಿ ಸೂಚಿಸಿರುವರೆಂದು ಗುಂಡೂರಾವ್ ಹೇಳಿದರು