ರಾಮಮಂದಿರಕ್ಕೆ ದೇಶದ ವಿವಿಧ ಪವಿತ್ರ ನದಿಗಳ ನೀರು ರವಾನೆಯಾಗುತ್ತಿದೆ. ಅದರಂತೆ ದಕ್ಷಿಣ ಮಂದಾಕಿನಿ ಕಾವೇರಿ ನದಿಯಿಂದಲೂ ತೀರ್ಥ ರವಾನೆ ಮಾಡಲಾಗಿದೆ. ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಕುಂಡಿಕೆಯಿಂದ ಅಖಿಲ ಭಾರತೀಯ ಸಂತ ಸಮಿತಿ, ವಿಶ್ವ ಹಿಂದೂ ಪರಿಷತ್ ಸದಸ್ಯರು ತೀರ್ಥ ಸಂಗ್ರಹಿಸಿದರು.