ದೂರದೃಷ್ಟಿ ಚಿಂತನೆ ಇರುವ ನರೇಂದ್ರ ಮೋದಿಯವರ ಮೂರನೇ ಬಾರಿ ಪ್ರಧಾನಿಯಾಗಿ ಹಲವಾರು ಕೊಡುಗೆಗಳನ್ನು ನೀಡುತ್ತಿದ್ದಾರೆ, ಅವುಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸವನ್ನು ಮಾಡೋಣ, ಪಕ್ಷದ ಸಂದೇಶ, ಸೂಚನೆ ಇವುಗಳಿಗೆ ಮಾತ್ರ ನಮ್ಮ ಕಾರ್ಯವ್ಯಾಪ್ತಿ ಸೀಮಿತವಾಗಿರಬೇಕು ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.